Monday, August 31, 2026

aam aadmi party

ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕರ್ನಾಟಕದಲ್ಲಿ ಮೌಲ್ಯಯುತ, ನೈತಿಕ ಹಾಗೂ ಉತ್ತರದಾಯಿತ್ವದ ರಾಜಕಾರಣಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಅವರು ತಮ್ಮ ಹಲವು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ...

ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಅಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆ ಆಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...

Congress ಪಕ್ಷಕ್ಕೆ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ ರಾಜೀನಾಮೆ..!

ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ (Former Union Minister Ashwin Kumar) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ (Punjab Assembly Elections) ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಗೆ ಸೋಲು ಅನುಭವಿಸಲಿದೆ ಎಂದಿದ್ದಾರೆ. 46...

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img