Saturday, April 25, 2026

aam admi party

ಎಎಪಿ ಅಭ್ಯರ್ಥಿಗಳ ಮೇಲೆ ಬಿಜೆಪಿ ಗೂಂಡಾಗಿರಿ…?

www.karnatakatv.net : ಹುಬ್ಬಳ್ಳಿ-  ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೇಲೆ ಬಿಜೆಪಿ ‌ಅಭ್ಯರ್ಥಿಗಳು ಧಮ್ಕಿ ಹಾಕಿ ನಾಮಪತ್ರ ವಾಪಸ್ಸು ತೆಗೆದುಕೊಳ್ಳಲು ಹಣದ ಆಮೀಷ ಒಡಿದ್ದಾರೆ ಅಂತ ಆಮ್ ಆದ್ಮಿ‌ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಾರ್ಡ್ ನಂಬರ್ 36ರ ಬಿಜೆಪಿ ಅಭ್ಯರ್ಥಿ...

ಖಾಸಗಿ ಆಸ್ಪತ್ರೆಗಳ ಜೊತೆ ಸರ್ಕಾರ ಕೈಜೋಡಿಸಿದೆ : ಎಎಪಿ ಗಂಭೀರ ಆರೋಪ

www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ   ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು  ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ.   ಸೋಂಕು...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img