Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...