Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...