Friday, July 11, 2025

aamaadmi

ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣಗೊಳಿಸಿದ ಸಚಿವ ಅಶ್ವತ್ಥನಾರಾಯಣ

https://www.youtube.com/watch?v=MpU5KG_-LFs ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...
- Advertisement -spot_img

Latest News

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ...
- Advertisement -spot_img