ರಾಜ್ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ ಬಾಲಿವುಡ್ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ಹಿರಾನಿ ಅವರು ಈ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ಗಾಗಿ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಆಮೀರ್ ಖಾನ್ ಕೂಡ ಇತ್ತೀಚಿನ ಸಂದರ್ಶನವೊಂದರಲ್ಲಿ...
ದೆಹಲಿ: ಇರಾ ಖಾನ್ ಇಂದು ಮುಂಬೈನಲ್ಲಿ ತನ್ನ ಗೆಳೆಯ ನೂಪುರ್ ಶಿಖರೆ ಜೊತೆ ನಿಶ್ಚಿತಾರ್ಥ ಮಡಿಕೊಂಡಿದ್ದಾರೆ. ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇರಾ ಖಾನ್ ನಿಶ್ಚಿತಾರ್ಥದಲ್ಲಿ ಕೆಂಪು ಗೌನ್ ಧರಿಸಿ, ನೂಪುರ್ ಶಿಖರೆ ಅವರು ಕಪ್ಪು ಸೂಟ್ ನಲ್ಲಿ ಮಿಂಚುತ್ತಿದ್ದಾರೆ.
ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ...
ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು.
ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...
ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್ಖಾನ್ ಸಿನಿಮಾಗೆ...
Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ...