Thursday, April 17, 2025

AAP agile yogish

ಚುನಾವಣೆ ವೇಳೆ ಸ್ವಚ್ಛತಾ ಕಾರ್ಯಕ್ರಮ : ಅಗಿಲೆ ಯೋಗೀಶ್

ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...

ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ

ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು.​  ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img