ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...
ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...