Saturday, May 2, 2026

aap bengaluru

ಮೇಕೆದಾಟು ಯೋಜನೆ ತ್ವರಿತಗತಿಗೆ ಆಗ್ರಹ AAPಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್‌ ಎಸ್ ವಿ ಯವರು, “ಆಗಸ್ಟ್‌ 5, 2021ರ ಗುರುವಾರದಂದು ಬೆಂಗಳೂರಿನ...
- Advertisement -spot_img

Latest News

ಕ್ಯಾಂಟೀನಾ.. ರೋಗಗಳ ಗೂಡಾ? ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ!

ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...
- Advertisement -spot_img