www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...