Tuesday, December 23, 2025

aap paryt

ಅಧಿಕಾರದ ಆಸೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ-ಮುಖ್ಯಮಂತ್ರಿ ಚಂದ್ರು.

https://youtu.be/Oe61ePt8Pp0 ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ,ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ದಲ್ಲಿ ಗುರುಸಿತಿಕೊಂಡಿದ್ದ ಮುಖ್ಯಮಂತ್ರಿ ಚಂದ್ರು,ಇಂದು ಆಮ್ ಆದ್ಮಿ ಪಕ್ಷಕ್ಕೆ ಇಂದು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ,ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ನಾನು ಅಧಿಕಾರದ ಆಸೆಗೆ ನಾನು ಆಮ್ ಆದ್ಮಿ ಪಕ್ಷಕ್ಕೆ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img