Friday, August 7, 2026

aap paryt

ಅಧಿಕಾರದ ಆಸೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ-ಮುಖ್ಯಮಂತ್ರಿ ಚಂದ್ರು.

https://youtu.be/Oe61ePt8Pp0 ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ,ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ದಲ್ಲಿ ಗುರುಸಿತಿಕೊಂಡಿದ್ದ ಮುಖ್ಯಮಂತ್ರಿ ಚಂದ್ರು,ಇಂದು ಆಮ್ ಆದ್ಮಿ ಪಕ್ಷಕ್ಕೆ ಇಂದು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ,ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ನಾನು ಅಧಿಕಾರದ ಆಸೆಗೆ ನಾನು ಆಮ್ ಆದ್ಮಿ ಪಕ್ಷಕ್ಕೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img