Friday, November 7, 2025

AAP

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

delhi ದೆಹಲಿ ಗದ್ದುಗೆ ಫೈಟ್ ! ಮಹಿಳಾ ಮುಖ್ಯಮಂತ್ರಿ ಸಾಧ್ಯತೆ !

DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...

delhi new cm ದೆಹಲಿ ಸರ್ಕಾರ ರಚನೆಗೆ ಕಸರತ್ತು! ಯಾರಾಗ್ತಾರೆ ಸಿಎಂ?

delhi : ದೆಹಲಿಯಲ್ಲಿ ಬಿಜೆಪಿ ಈ ಬಾರಿ ಸ್ಪಷ್ಟ ಗೆಲುವು ಪಡೆದಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಗದ್ದುಗೆ ಏರುತ್ತಿದೆ ಅನ್ನೋದು ವಿಶೇಷ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಬಹುಮತ ಪಡೆದರೂ, ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಿಎಂ ಯಾರು ಅನ್ನೋದು ಸದ್ಯಕ್ಕೆ ಇರುವ ಕುತೂಹಲ. ಸದ್ಯ...

ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ ‘ಆಪ್’ ಆತ್ಮಾವಲೋಕನ ಮಾಡಿಕೊಳ್ಳಬೇಕು: ಹೆಚ್.ಕೆ.ಪಾಟೀಲ್

Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...

Political News: ಎಎಪಿ ಪಾಠಶಾಲೆಗೂ ಹೆಚ್ಚು ಮಧುಶಾಲೆ ನಿರ್ಮಿಸಿದೆ ಎಂದು ಆರೋಪಿಸಿದ ಅನುರಾಗ್

Political News: ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲು ವಾಸ ಅನುಭವಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಸಂಸದ ಅನುರಾಗ್ ಠಾಕೂರ್, ಎಎಪಿ ದೆಹಲಿಯಲ್ಲಿ ಶಾಲೆಗಳ ಬದಲಾಗಿ, ಬಾರ್‌ಗಳನ್ನೇ ಹೆಚ್ಚಾಗಿ ನಿರ್ಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ...

ತನ್ನ ತಂದೆಯ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಬೇಸರಗೊಂಡು ಕಣ್ಣೀರಿಟ್ಟ ದೆಹಲಿ ಸಿಎಂ

Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....

AAP: ರಾಹುಲ್ ಗಾಂಧಿಗೆ ಹೊಸ ತಲೆನೋವು, ಇಂಡಿಯಾ ಮೈತ್ರಿಕೂಡದಲ್ಲಿ ಮತ್ತೆ ಬಿಕ್ಕಟ್ಟು

ಬೆಳಗಾವಿಯಲ್ಲಿ ಸಿಡಿಬ್ಲ್ಯೂಸಿ ಸಭೆ ನಡೆಯುತ್ತಿರುವ ಹೊತ್ತಿನಲ್ಲೇ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತೆ ಬಿಕ್ಕಟ್ಟು ಎದ್ದು ಕಾಣಿಸಿಕೊಂಡಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ರನ್ನ ದೇಶವಿರೋಧಿ ಅಂತ ಕರೆದಿರುವ ಹಿರಿಯ ನಾಯಕ ಅಜಯ್ ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷವನ್ನು ಮೈತ್ರಿಕೂಟದಿಂದ ಕೈಬಿಡುವಂತೆ ಮಿತ್ರಪಕ್ಷಗಳನ್ನು ಒತ್ತಾಯಿಸುವುದಾಗಿ ಎಎಪಿ ಎಚ್ಚರಿಸಿದೆ. ಇದಕ್ಕೆ ಕಾಂಗ್ರೆಸ್...

Political News: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ...

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...
- Advertisement -spot_img

Latest News

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...
- Advertisement -spot_img