Monday, April 27, 2026

Aaradhana mahotsava

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img