Monday, September 14, 2026

Aaradhana mahotsava

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img