Friday, July 31, 2026

Aaradhana mahotsava

ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ

www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ. ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img