Tuesday, September 16, 2025

#aaragha ghyanendre

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...
- Advertisement -spot_img

Latest News

ರಾಜ್ಯದ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ – 400 ಬಡ್ತಿ ಹುದ್ದೆಗಳಿಗೆ ಅವಕಾಶ!

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹು ನಿರೀಕ್ಷಿತ ಬಡ್ತಿ ಭಾಗ್ಯ ಶೀಘ್ರದಲ್ಲೇ ಲಭ್ಯವಾಗಲಿದೆ ಹೀಗಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು...
- Advertisement -spot_img