Monday, September 14, 2026

#aaragha ghyanendre

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img