Sunday, September 6, 2026

aayurveda

ಯಾವ ಸಮಯದಲ್ಲಿ, ಯಾವ ರೀತಿ ಮತ್ತು ಎಷ್ಟು ಆಹಾರವನ್ನು ಸೇವಿಸಬೇಕು..?

ಮನುಷ್ಯ ಬದುಕೋಕ್ಕೆ ಅಂತಾನೇ ಆಹಾರವನ್ನ ತಿನ್ನುತ್ತಾನೆ. ಆದ್ರೆ ನಾವು ಆಹಾರ ಸೇವಿಸುವಾಗ, ಎಷ್ಟು ತಿನ್ನಬೇಕು..? ಯಾವ ಸಮಯದಲ್ಲಿ ತಿನ್ನಬೇಕು..? ಯಾವ ರೀತಿ ತಿನ್ನಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಅದನ್ನು ಅರಿತು ನಾವು ಆಹಾರ ಸೇವಿಸಿದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಯಾವಾಗ ಆಹಾರ ಸೇವಿಸಬೇಕು..?- ಆಯುರ್ವೇದದ...

ಬೇವಿನ ಎಲೆಯಲ್ಲಿರುವ ಚಮತ್ಕಾರಿ ಗುಣಗಳ ಬಗ್ಗೆ ನೀವು ತಿಳಿಯಲೇಬೇಕು..

ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...

ಡಯಟ್ ಮಾಡುವವರು ಓದಲೇಬೇಕಾದ ಸ್ಟೋರಿ..

ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ. ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ 1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img