Friday, May 22, 2026

Abakari

ಇದು ಕರ್ನಾಟಕ ಟಿವಿ ಬಿಗ್ impact, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಬಕಾರಿ ಇಲಾಖೆಯ ಅಧಿಕಾರಿಗಳು.

Hubli News: ಎಸ್, ಹುಬ್ಬಳ್ಳಿಯ ಹೊರವಲಯದ ಪುಣೆ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಪಂಜುರ್ಲಿ ಫ್ಯಾಮಿಲಿ ಧಾಬಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತಾಗಿ ನಿಮ್ಮ ಕರ್ನಾಟಕ ಟಿವಿ ಸಾಕ್ಷಿ ಸಮೇತವಾಗಿ ಸುದ್ದಿಯನ್ನು ಬಿತ್ತರಿಸಿತ್ತು. ಅಷ್ಟೇ ಅಲ್ಲದೇ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜಿಲ್ಲಾಡಳಿತ ಮದ್ಯ ನಿಷೇಧಿಸಿ ಆದೇಶ ಹೊಡಿಸಲಾಗಿತ್ತು....
- Advertisement -spot_img

Latest News

36 ಅಕ್ರಮ ಅಡ್ಡೆಗಳ ಮೇಲೆ ದಾಳಿ 65 ಟಿಪ್ಪರ್‌, 18 ಹಿಟಾಚಿ ಜಪ್ತಿ

ಬಾಗಲಕೋಟೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ದೊಡ್ಡ ಹೊಡೆತ ನೀಡಿದೆ. ಜಿಲ್ಲೆಯ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಮರಳು ಮಾಫಿಯಾದ...
- Advertisement -spot_img