Sunday, August 16, 2026

Abakari

ಇದು ಕರ್ನಾಟಕ ಟಿವಿ ಬಿಗ್ impact, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಬಕಾರಿ ಇಲಾಖೆಯ ಅಧಿಕಾರಿಗಳು.

Hubli News: ಎಸ್, ಹುಬ್ಬಳ್ಳಿಯ ಹೊರವಲಯದ ಪುಣೆ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಪಂಜುರ್ಲಿ ಫ್ಯಾಮಿಲಿ ಧಾಬಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತಾಗಿ ನಿಮ್ಮ ಕರ್ನಾಟಕ ಟಿವಿ ಸಾಕ್ಷಿ ಸಮೇತವಾಗಿ ಸುದ್ದಿಯನ್ನು ಬಿತ್ತರಿಸಿತ್ತು. ಅಷ್ಟೇ ಅಲ್ಲದೇ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜಿಲ್ಲಾಡಳಿತ ಮದ್ಯ ನಿಷೇಧಿಸಿ ಆದೇಶ ಹೊಡಿಸಲಾಗಿತ್ತು....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img