Wednesday, August 20, 2025

#ABD #A B Deviliars #iccworldcup #karnatakatv

Congress Gurentee : ತಾಯಿ ಮಕ್ಕಳ ಪೋಷಣೆ ಸರ್ಕಾರದ ಹೊಣೆ..!

ರಾಜಕೀಯ ಸುದ್ದಿ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ತಾವು ಘೋಷಿಸಿರುವ ಗ್ಯಾರಂಟಿಗಳನ್ನು ಕೆಲವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಕಾಂಗ್ರೆಸ್ ನಾಯಕರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಬಡವರ ದೀನ ದಲಿತರ, ರೈತರ ಪರವಾದ ಸರ್ಕಾರವೆಂದು ಪದೇಪದೇ ನಿರೂಪಿಸುತ್ತಿದೆ. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಸರ್ಕಾರ ಈಗ ಮಹಿಳೆಯರಿಗೆ ಅನುಕೂಲವಾಗುವಂತಹ ಯೋಜನೆಯಿಂದುನ್ನು ಜಾರಿ ಮಾಡಿದ್ದು  "ಸದೃಢ ರಾಷ್ಟ್ರಕ್ಕಾಗಿ ಸ್ವಸ್ಥ...

Baby movie: ಸದ್ಯದಲ್ಲೇ ಒಟಿಟಿಗೆ ಲಗ್ಗೆ ಇಡಲಿದೆ ತೆಲುಗಿನ ಬೇಬಿ ಸಿನಿಮಾ

ಸಿನಿಮಾ ಸುದ್ದಿ: ವಿಜಯ್ ದೇವರಕೊಂಡ ಅವರ ತಮ್ಮ ನಟ ಆನಂದ್ ದೇವರಕೊಂಡ ಅವರ ಇತ್ತೀಚಿನ ಚಿತ್ರ ಬೇಬಿ ಎನ್ನುವ ಚಿತ್ರದಲ್ಲಿ ನಾಯಕ ನಟನನಾಗಿ ವೈಷ್ಣವಿ ಚೈತನ್ಯ ನಾಯಕಿ ಯಾಗಿ  ನಟಿಸಿದ್ದಾರೆ ಈ ಚಿತ್ರವನ್ನು ಸಾಯಿ ರಾಜೇಶ್ ನಿರ್ದೇಶಿಸಿದ್ದಾರೆ ಮತ್ತು ಮಾಸ್ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ಎಸ್‌ಕೆಎನ್ ನಿರ್ಮಿಸಿದ್ದಾರೆ. ಈಗಾಗಲೇ ಬೇಬಿ ಚಿತ್ರದ ಹಾಡುಗಳು ಸಂಚಲನ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಎಬಿಡಿ ಎಲ್ಲಿದ್ದಾರೆ..? ವಿಶ್ವಕಪ್ ನತ್ತ ಯಾಕೆ ಬಂದಿಲ್ಲ ಗೊತ್ತಾ..?

ಮತ್ತೆ ಬ್ಯಾಟ್ ಹಿಡಿದ ಯುವರಾಜ್ ಸಿಂಗ್..! ಇದೇಗೆ ಅಂತೀರಾ..? ಇಲ್ಲಿ ಕ್ಲಿಕ್ ಮಾಡಿ ಗೊತ್ತಾಗುತ್ತೆ ಕ್ರೀಡೆ : ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಲೆಕ್ಕವಿಲ್ಲದಷ್ಟು ಕ್ರಿಕೆಟಿಗರು ಭಾಗವಹಿಸಿದ್ದಾರೆ. ಮೇಲ್ನೋಟಕ್ಕೆ ನೋಡುವುದಾದರೆ, ನಮ್ಮ ಕಣ್ಣಿಗೆ ಬೀಳೊದು ವರ್ಲ್ಡ್ ಕಪ್ ನಲ್ಲಿ ಭಾಗವಹಿಸಿರುವ ಹತ್ತು ತಂಡಗಳ ಆಟಗಾರರು ಮತ್ತು ತಂಡದ ಸಿಬ್ಬಂದಿಗಳು ಮಾತ್ರ. ಆದ್ರೆ ಹಾಲಿ- ಮಾಜಿ...

ಎಬಿಡಿ ಎಲ್ಲಿದ್ದಾರೆ..? ವಿಶ್ವಕಪ್ ನತ್ತ ಯಾಕೆ ಬಂದಿಲ್ಲ ಗೊತ್ತಾ..?

ಮತ್ತೆ ಬ್ಯಾಟ್ ಹಿಡಿದ ಯುವರಾಜ್ ಸಿಂಗ್..! ಇದೇಗೆ ಅಂತೀರಾ..? ಇಲ್ಲಿ ಕ್ಲಿಕ್ ಮಾಡಿ ಗೊತ್ತಾಗುತ್ತೆ ಕ್ರೀಡೆ : ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಲೆಕ್ಕವಿಲ್ಲದಷ್ಟು ಕ್ರಿಕೆಟಿಗರು ಭಾಗವಹಿಸಿದ್ದಾರೆ. ಮೇಲ್ನೋಟಕ್ಕೆ ನೋಡುವುದಾದರೆ, ನಮ್ಮ ಕಣ್ಣಿಗೆ ಬೀಳೊದು ವರ್ಲ್ಡ್ ಕಪ್ ನಲ್ಲಿ ಭಾಗವಹಿಸಿರುವ ಹತ್ತು ತಂಡಗಳ ಆಟಗಾರರು ಮತ್ತು ತಂಡದ ಸಿಬ್ಬಂದಿಗಳು ಮಾತ್ರ. ಆದ್ರೆ ಹಾಲಿ- ಮಾಜಿ...
- Advertisement -spot_img

Latest News

71 ಮಂದಿ ಸುಟ್ಟು ಭಸ್ಮ! ಇಡೀ ದೇಶಕ್ಕೆ ಕರಾಳ ರಾತ್ರಿ

ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...
- Advertisement -spot_img