ರಾಜಕೀಯ ಸುದ್ದಿ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ತಾವು ಘೋಷಿಸಿರುವ ಗ್ಯಾರಂಟಿಗಳನ್ನು ಕೆಲವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಕಾಂಗ್ರೆಸ್ ನಾಯಕರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಬಡವರ ದೀನ ದಲಿತರ, ರೈತರ ಪರವಾದ ಸರ್ಕಾರವೆಂದು ಪದೇಪದೇ ನಿರೂಪಿಸುತ್ತಿದೆ.
ಇದರ ಬೆನ್ನಲ್ಲೆ ಸಿದ್ದರಾಮಯ್ಯ ಸರ್ಕಾರ ಈಗ ಮಹಿಳೆಯರಿಗೆ ಅನುಕೂಲವಾಗುವಂತಹ ಯೋಜನೆಯಿಂದುನ್ನು ಜಾರಿ ಮಾಡಿದ್ದು "ಸದೃಢ ರಾಷ್ಟ್ರಕ್ಕಾಗಿ ಸ್ವಸ್ಥ...
ಸಿನಿಮಾ ಸುದ್ದಿ: ವಿಜಯ್ ದೇವರಕೊಂಡ ಅವರ ತಮ್ಮ ನಟ ಆನಂದ್ ದೇವರಕೊಂಡ ಅವರ ಇತ್ತೀಚಿನ ಚಿತ್ರ ಬೇಬಿ ಎನ್ನುವ ಚಿತ್ರದಲ್ಲಿ ನಾಯಕ ನಟನನಾಗಿ ವೈಷ್ಣವಿ ಚೈತನ್ಯ ನಾಯಕಿ ಯಾಗಿ ನಟಿಸಿದ್ದಾರೆ ಈ ಚಿತ್ರವನ್ನು ಸಾಯಿ ರಾಜೇಶ್ ನಿರ್ದೇಶಿಸಿದ್ದಾರೆ ಮತ್ತು ಮಾಸ್ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ಎಸ್ಕೆಎನ್ ನಿರ್ಮಿಸಿದ್ದಾರೆ.
ಈಗಾಗಲೇ ಬೇಬಿ ಚಿತ್ರದ ಹಾಡುಗಳು ಸಂಚಲನ...
state news
ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...