Sunday, February 16, 2025

Abdul Bari Siddiqui

ಭಾರತದಲ್ಲಿ ವಾತಾವರಣ ಚೆನ್ನಾಗಿಲ್ಲ, ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ : ಆರ್‌ಜೆಡಿ ನಾಯಕ ಸಿದ್ದಿಕಿ

ಪಾಟ್ನಾ: ಬಿಹಾರದ ತೇಜಸ್ವಿ ಯಾದವ್ ಅವರ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ ಅಲ್ಲೇ ನೆಲೆಸುವಂತೆ ಸಲಹೆ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ಎಂದು ಆರೋಪಿಸಿರುವುದನ್ನು ಉಲ್ಲೇಖಿಸಿ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img