ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉಪ ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿ ಹೆಸರನ್ನು ಜಾಗತಿಕ ಭಯೋತ್ಪಾದಕರ ಕಪ್ಪುಪಟ್ಟಿಗೆ ಸೇರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರ ತನ್ನ ನಿರ್ಬಂಧಗಳ ಪಟ್ಟಿಗೆ ಮಕ್ಕಿ ಹೆಸರನ್ನು ಸೇರಿಸಿದೆ. ಈ ಪಟ್ಟಿಯಲ್ಲಿರುವ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು, ಅವರ ಮೇಲೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...