Tuesday, December 23, 2025

abdul samad siddiqui

ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್  ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ. ಆಧಾರ್ ಮತ್ತು ಪಾನ್...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img