Tuesday, August 25, 2026

abdul samad siddiqui

ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್  ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ. ಆಧಾರ್ ಮತ್ತು ಪಾನ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img