ಕರ್ನಾಟಕ ಟಿವಿ : ಬಾಲಕ ಅಭಿಗ್ಯ ಕೊರೊನಾ ಬಗ್ಗೆ ಭವಿಷ್ಯ ನಡಿದ ಮೇಲೆ ಭಾರೀ ಸುದ್ದಿಯಾಗಿದ್ದಾನೆ. ಇದೀಗ ಸದ್ಗುರು ಜಗ್ಗಿ ವಾಸುದೇಶ್ ಗೆ ಏಕವಚನದಲ್ಲಿ ಮಾತನಾಡಿ ಸವಾಲುಹಾಕಿದ ವಿಷಯ ಭಾರೀ ಸದ್ದು ಮಾಡ್ತಿದೆ.. ಜ್ಯೋತಿಷ್ಯವನ್ನ ನಂಬಲು ಆಗಲ್ಲ ನಾವವು ನಮ್ಮ ಶ್ರಮವನ್ನ ನಂಬಬೇಕು. ಗ್ರಹಗತಿಗಳು ನಮ್ಮ ಭವಿಷ್ಯ ಬದಲಾಯಿಸಲ್ಲ.ನಮ್ಮ ಪ್ರಯತ್ನ ಗ್ರಹಗತಿಗಣ್ನ ಬದಲಾಯಿಸುತ್ತೆ ಅಂತೆ...
ಕರ್ನಾಟಕ ಟಿವಿ : ಬಾಲ ಜ್ಯೋತಿಷಿ ಅಭಿಗ್ಯ ಆನಂದ್ ಕೊರೊನಾ ಬರುವ ಬಗ್ಗೆ 6 ತಿಂಗಳ ಮೊದಲೇ ಹೇಳಿದ್ದ ಭವಿಷ್ಯ ನಂತರ ಮುಗಿಯುವ ಸಮಯವನ್ನ ಹೇಳಿ ಭಾರೀ ಚರ್ಚೆಯಲ್ಲಿದ್ದಾರೆ. ಇದೀಗ ಕೊರೊನಾ ವಿರುದ್ಧಅಂದ್ರೆ ಕೊರೊನಾ ಬರದಂತೆ ತಡೆಗಟ್ಟಲು ಒಂದಷ್ಟು ಟಿಪ್ಸ್ ಕೊಟ್ಟಿದ್ದಾರೆ.. ಅಷ್ಟಕ್ಕೂ ಅಭಿಗ್ಯ್ ಹೇಳಿದ್ದೇನು..? ಎಲ್ಲಾ ಕಂಪ್ಲೀಟ್ ಡೀಟೇಲ್ಸ್ ಕರ್ನಾಟಕ ಟಿವಿ ಯುಟ್ಯೂಬ್...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್ಲಿ ಚರಂಡಿ ಗಬ್ಬು...