Monday, March 23, 2026

abhimanotsava

ಜನನಾಯಕನ “ತಿಪ್ಪರಾಜು ಹವಲ್ದಾರ” ಹುಟ್ಟು ಹಬ್ಬವನ್ನು “ಅಭಿಮಾನೋತ್ಸವ” ಹೆಸರಲ್ಲಿ ಆಚರಣೆ

ರಾಯಚೂರು ವಿಶೇಷ ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img