ರಾಯಚೂರು ವಿಶೇಷ
ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...
ಹೈದರಾಬಾದ್ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...