Tuesday, February 11, 2025

abhimanotsava

ಜನನಾಯಕನ “ತಿಪ್ಪರಾಜು ಹವಲ್ದಾರ” ಹುಟ್ಟು ಹಬ್ಬವನ್ನು “ಅಭಿಮಾನೋತ್ಸವ” ಹೆಸರಲ್ಲಿ ಆಚರಣೆ

ರಾಯಚೂರು ವಿಶೇಷ ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img