Sunday, June 7, 2026

AbhimanStudio

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img