Tuesday, October 14, 2025

#abhinava halashree

HalaShree: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಾಲಾಶ್ರೀ ಕೋಟಿ ವಂಚನೆ..!

ಗದಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ  ಟಿಕೆಟ್ ಕೊಡಿಸುವುದಾಗಿ ಪಿಡಿಒ ಸಂಜಯ್ ಚವಡಾಳ್ ರಿಂದ ಬರೋಬ್ಬರಿ ಒಂದು ಕೋಟಿ ರೂಗಳನ್ನು ಹಿರೆಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ವಂಚಿಸಿರುವ ಕುರಿತು ದೂರು ದಾಖಲಾದ ಹಿನ್ನೆಲೆ ಹಾಲಾಶ್ರೀಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ಹಣವನ್ನು ಶ್ರೀಗಳು 10 ಲಕ್ಷ  ಮತ್ತುಮ್ಮೆ 40...

BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!

ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...

Halashree : ಖಾವಿ ಕಳಚಿ ಟಿ ಶರ್ಟ್ ಚಡ್ಡಿ ಹಾಕಿ ರೈಲಿನಲ್ಲಿ ಹಾಲಾಶ್ರೀ ಪ್ರಯಾಣ: ಪೊಲೀಸರಿಂದ ಬಂಧನ..!

ಜಿಲ್ಲಾಸುದ್ದಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋವಿಂದ್ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಬೈದೂರಿನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಕಳೆದ ವಾರ ಬಂದಿಸಿದ್ದಾರೆ. ಉಗ್ರ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಶಂಕಿತರನ್ನು ಕಳೆದ ವಾರ ಬಂಧಿಸಲಾಗಿತ್ತು. ಪೂಜಾರಿಯಿಂದ 3.5 ಕೋಟಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img