Friday, March 14, 2025

#abhinava halashree swamyji

BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!

ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img