Wednesday, May 13, 2026

Abhinava Halasri

ಆಂಜನೇಯ ದೇವಸ್ಥಾನದಲ್ಲಿ ಅನಾಥ ಆದ ಶಿವಾಜಿ ಮೂರ್ತಿ

ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಪರ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img