Wednesday, May 20, 2026

abhinaya chakravarthy

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ವಿಕ್ರಾಂತ್ ರೋಣನ ಪವರ್ ಫುಲ್ ಲುಕ್ ಗೆ ಫ್ಯಾನ್ಸ್ ಫಿದಾ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಫ್ಯಾಂಟಮ್.. ಲಾಕ್ ಡೌನ್ ಕಾರಣದಿಂದಾಗಿ ಚಿತ್ರದ ಶೂಟಿಂಗ್ ನ್ನ ಪೋಸ್ಟ್ ಪೋನ್ ಮಾಡಿದ್ದ ಚಿತ್ರತಂಡ , ಲಾಕ್ ಡೌನ್ ಬಳಿಕ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಸರಳವಾಗಿ ಪೂಜೆ ಮಾಡುವ ಮೂಲಕ ಶೂಟಿಂಗ್ ಆರಂಭಿಸಿತ್ತು.. ನಂತ್ರ ಚಿತ್ರದ ಕೆಲ ಚಿಕ್ಕ ಚಿಕ್ಕ ವೀಡಿಯೋ...
- Advertisement -spot_img

Latest News

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...
- Advertisement -spot_img