Friday, July 11, 2025

Abhiramachandra

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್

ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img