Saturday, July 27, 2024

Abhishek Ambareesh

Sumalatha : ಮಂಡ್ಯ ಬಿಟ್ರೆ ರಾಜಕೀಯ ಬೇಡ : ಸುಮಲತಾ ಅಂಬರೀಷ್

Political News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು...

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್​ ಹಾಗೂ ರಾಧಿಕಾ ಪಂಡಿತ್​  ಅವರು ಆಗಮಿಸಿದ್ದರು. ನಿಶ್ಚಿತಾರ್ಥ​ ಮಾಡಿಕೊಂಡ ಕ್ಯೂಟ್​ ಜೋಡಿಗೆ ರಾಕಿಂಗ್​’ ದಂಪತಿ ಅಭಿನಂದನೆ...

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

ಸುಮಲತಾ ಅಂಬರೀಷ್ ಹುಟ್ಟುಹಬ್ಬದಂದೇ ಅಭಿಷೇಕ್ ಹೊಸ ಮೂವಿ ಪೋಸ್ಟರ್ ರಿಲೀಸ್

Film  News: ಇಂದು  ಖ್ಯಾತ ನಟಿ ಹಾಗು ಮಂಡ್ಯದ ಜನಪ್ರಿಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಮಲತಾ, ಪತಿ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ  ಪೂಜೆ ಸಲ್ಲಿಸಿದರು .ಜೊತೆಗೆ ಅಭಿಷೇಕ್  ಅಂಬರೀಶ್ ಅವರ ಹೊಸ  ಸಿನಿಮಾ ಎಎ04 ನ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದ್ರು. ಈ ಸಂದರ್ಭ...

‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸ್ಪಾಟ್ ಗೆ ‘ಡಾಲಿ’ ದಿಢೀರ್ ಭೇಟಿ.!

ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಡಾಲಿ ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿಯೇ ಇವರಿಗೆ 'ಡಾಲಿ' ಎಂಬ ಹೆಸರು ಬಂದದ್ದು. ಅದಷ್ಟೇ ಅಲ್ಲದೆ 'ಪುಷ್ಪ'...

ರೊಮ್ಯಾಂಟಿಕ್‌ ಹೀರೋಯಿಂದ ರೈತನಾದ ಮರಿ ಅಂಬರೀಷ್.!

‘ಅಮರ್‌’ ಸಿನಿಮಾದಲ್ಲಿ ರೊಮ್ಯಾಂಟಿಕ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್‌ ಅಂಬರೀಷ್‌ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ. ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...

ಅಂಬರೀಶ್ ಮೂರನೇ ವರ್ಷದ ಪುಣ್ಯಸ್ಮರಣೆ ..!

ಬೆಂಗಳೂರು: ರೆಬಲ್ ಸ್ಟಾರ್, ಕರ್ನಾಟಕದ ಕರ್ಣ, ಮಂಡ್ಯದ ಗಂಡು, ಎಂಬ ಬಿರುದುಗಳನ್ನು ಹೊಂದಿರುವ ನಟ ಅಂಬರೀಶ್ ಅಣ್ಣನವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಲಿದೆ. ಅಂಬರೀಶ್ ಅಣ್ಣನವರು ನವೆಂಬರ್- 24- 2018 ರಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಆ ದಿನ  ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಸಾವಿನ ಸುದ್ದಿಯನ್ನು ಕೇಳಿ ಬರಸಿಡಿಲು ಬಡಿದಂತೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img