Thursday, September 10, 2026

Abhishek Ambareesh

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....

ಅಂಬರೀಷ್ ಸ್ಮಾರಕಕ್ಕೆ 1 ಎಕರೆ 34 ಕುಂಟೆ ಭೂಮಿ ನೀಡಿದ ಸರ್ಕಾರ: ಧನ್ಯವಾದ ತಿಳಿಸಿದ ಸುಮಲತಾ..!

ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img