Sunday, March 8, 2026

Abhishek Ambareesh

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img