Monday, July 27, 2026

Abhishek Ambareesh

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...
- Advertisement -spot_img

Latest News

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ...
- Advertisement -spot_img