Monday, July 27, 2026

Abhishek Ambareesh

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img