Spiritual: ಕೆಲವು ಸಿನಿಮಾಗಳಲ್ಲಿ ಮತ್ತು ಕೆಲವು ಎಡಪಂಥಿಯರು ಹೇಳುವುದನ್ನು ನೀವು ಕೇಳಿದ್ದೀರಿ. ಶಿವಲಿಂಗಕ್ಕೆ ಸುಮ್ಮನೆ ಹಾಲು, ತುಪ್ಪ, ಹಣ್ಣು, ಬೆಣ್ಣೆ ಎಲ್ಲ ಅಭಿಷೇಕ ಮಾಡಿ ವೇಸ್ಟ್ ಮಾಡುವ ಬದಲು, ಅದನ್ನು ಬಡವರಿಗಾದರೂ ದಾನ ಮಾಡಬಾರದಾ ಅಂತಾ..? ಏಕೆಂದರೆ, ಹೀಗೆ ಮಾತನಾಡುವವರಿಗೆ ಶಿವಲಿಂಗಕ್ಕೆ ಅಥವಾ ಯಾವುದೇ ಕಲ್ಲಿನ ಮೂರ್ತಿಗೆ ಅಭಿಷೇಕ ಮಾಡುವುದು ಕಡ್ಡಾಯ ಅನ್ನುವ ವಿಷಯ...
ಆಂದ್ರಪ್ರದೇಶ:
ಸೋಮವಾರದಂದು ದೇಶಾದ್ಯಂತ ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...