Wednesday, February 4, 2026

abhishekambareesh

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ..!

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್..! ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ."ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img