Sunday, February 16, 2025

abhiyan

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img