Wednesday, September 16, 2026

abhiyan

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...
- Advertisement -spot_img

Latest News

Political News: ರಾಜ್ಯದಲ್ಲಿ ಕಾಂಗ್ರೆಸ್‌ ʼಮನೆಯೊಂದು ಮೂರು ಬಾಗಿಲುʼ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Political News: ಬಿ.ಕೆ.ಹರಿಪ್ರಸಾದ್ ಅವರಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳ ಸಂಭ್ರಮೋತ್ಸವಕ್ಕೆ ಸರಿಯಾಗಿ ಆಹ್ವಾನ ನೀಡಲಿಲ್ಲವೆಂದು, ಅಸಮಾಧಾನಗ``ಂಡಿದ್ದು, ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ತಲುಪಿದೆ. ಅಲ್ಲದೇ...
- Advertisement -spot_img