Wednesday, August 12, 2026

abinaya chakravarthy

ಕಿಚ್ಚನ ಸ್ಫೂರ್ತಿ; ನ್ಯೂಯಾರ್ಕ್ ನಲ್ಲಿ ಕಾರ್ ನಂಬರ್ ಮೇಲೆ ರಾರಾಜಿಸಿದ ಕನ್ನಡ….!

ಕಲೆಗೆ ಯಾವುದೇ ಗಡಿ, ಭಾಷೆ ಇರೋದಿಲ್ಲ. ವಿದೇಶದಲ್ಲಿದ್ರೂ ತಮ್ಮ ನೆಚ್ಚಿನ ಅಭಿಮಾನಿಗಳನ್ನು ಆರಾಧಿಸುವ ಅವರ ಸ್ಫೂರ್ತಿ ಪಡೆಯುವ ಅದೆಷ್ಟೋ ಅಭಿಮಾನಿಗಳನ್ನು ನಾವೆಲ್ಲ ನೋಡಿರುತ್ತೇವೆ. ಅದೇ ರೀತಿ ಕನ್ನಡದ ಆರಡಿ ಕಟೌಟ್ ಕಿಚ್ಚ ಸುದೀಪ್ ಸ್ಫೂರ್ತಿ ಪಡೆದ ನೆಚ್ಚಿನ ಅಭಿಮಾನಿ ಮಾಡಿರುವ ಕೆಲಸಕ್ಕೆ ಎಲ್ಲೆಡೆಯಿಂದ ಶಬ್ಬಾಸ್ ಗಿರಿ ಸಿಕ್ತಿದೆ. ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನೆಲೆಸಿರುವ ಕರ್ನಾಟಕ ಮೂಲದ...

ಕಿಚ್ಚನ ಮುಡಿಗೇರಿದ ಮತ್ತೊಂದು ಬಿರುದು… ಸುದೀಪ್ ಇನ್ಮುಂದೆ ‘ಕನ್ನಡದ ಕಲಾ ತಿಲಕ’…!

ಕನ್ನಡದ ಆರಡಿ ಕಟೌಟ್.. ಬಾದ್ ಷಾ.. ಮಾಣಿಕ್ಯ, ಅಭಿನಯ ಚಕ್ರವರ್ತಿ.. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ, ಕನ್ನಡ ಕಲಾಭೂಷಣ, ರನ್ನ, ನಟನಾ ಚತುರಾಧಿಪತಿ ಹೀಗೆ ಸಾಕಷ್ಟು ಬಿರುದುಗಳನ್ನು ಮುಡಿಗೇರಿಸಿಕೊಂಡ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ, ಕ್ರೀಡೆಗೂ ಸೈ, ಕುಕ್ಕಿಂಗೂ ಜೈ ಎನ್ನುವ ಸಕಲಕಲಾವಲ್ಲಭ ಕಿಚ್ಚ ಸುದೀಪ್. ಇತ್ತೀಚೆಗಷ್ಟೇ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲಿಫಾದಲ್ಲಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img