Monday, August 17, 2026

Abjishek Ambareesh

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ ಅನುದಾನಕ್ಕಾಗಿ ಶಿಕ್ಷಕರ ಉಪವಾಸ ಸತ್ಯಾಗ್ರಹ

1995ರಿಂದ ಆರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ-ಕಾಲೇಜು ಮಂಡಳಿ ಹಾಗೂ...
- Advertisement -spot_img