Monday, October 20, 2025

Abjishek Ambareesh

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

54 ವರ್ಷಗಳ ನಂತರ ಸಿಕ್ಕ ಬೆಲೆಕಟ್ಟಲಾಗದ ಸಂಪತ್ತು!

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಪ್ರಸಿದ್ಧ ಬಂಕಿ ಬಿಹಾರಿ ದೇವಾಲಯದ ಖಜಾನೆ ಕೋಶಗಳು 54 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ತೆರೆದಿವೆ. ಇದೇ...
- Advertisement -spot_img