Saturday, April 19, 2025

Abjishek Ambareesh

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್‌ : ಮಾಜಿ ಡಾನ್‌ ಮಗನ ಕೊಲೆ ಸಂಚಿಗೆ ಇದೆ ಕಾರಣ..?

ಬೆಂಗಳೂರು : ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು...
- Advertisement -spot_img